33.2 C
ಪುತ್ತೂರು, ಬೆಳ್ತಂಗಡಿ
March 12, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ ಇವರು ಶಾಟ್ ಪುಟ್ ಮತ್ತು ಜಾವಲಿನ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಅಥ್ಲೆಟಿಕ್ಸ್ ತರಬೇತಿಯನ್ನು ತರಬೇತುದಾರರಾದ ಸಂದೇಶ ಪೂಂಜ ಹಾಗೂ ರಮೇಶ್ ಹೆಚ್ ನೀಡಿರುತ್ತಾರೆ.
ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು , ಪ್ರಾಂಶುಪಾಲರು , ಕ್ರೀಡಾ ಸಂಘದ ಕಾರ್ಯದರ್ಶಿ, ತರಬೇತುದಾರರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಶುಭ ಹಾರೈಸಿರುತ್ತಾರೆ.

Related posts

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya
error: Content is protected !!