25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ ಇವರು ಶಾಟ್ ಪುಟ್ ಮತ್ತು ಜಾವಲಿನ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಅಥ್ಲೆಟಿಕ್ಸ್ ತರಬೇತಿಯನ್ನು ತರಬೇತುದಾರರಾದ ಸಂದೇಶ ಪೂಂಜ ಹಾಗೂ ರಮೇಶ್ ಹೆಚ್ ನೀಡಿರುತ್ತಾರೆ.
ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು , ಪ್ರಾಂಶುಪಾಲರು , ಕ್ರೀಡಾ ಸಂಘದ ಕಾರ್ಯದರ್ಶಿ, ತರಬೇತುದಾರರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಶುಭ ಹಾರೈಸಿರುತ್ತಾರೆ.

Related posts

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya
error: Content is protected !!