September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ ಇವರು ಶಾಟ್ ಪುಟ್ ಮತ್ತು ಜಾವಲಿನ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಅಥ್ಲೆಟಿಕ್ಸ್ ತರಬೇತಿಯನ್ನು ತರಬೇತುದಾರರಾದ ಸಂದೇಶ ಪೂಂಜ ಹಾಗೂ ರಮೇಶ್ ಹೆಚ್ ನೀಡಿರುತ್ತಾರೆ.
ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು , ಪ್ರಾಂಶುಪಾಲರು , ಕ್ರೀಡಾ ಸಂಘದ ಕಾರ್ಯದರ್ಶಿ, ತರಬೇತುದಾರರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಶುಭ ಹಾರೈಸಿರುತ್ತಾರೆ.

Related posts

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!