31.9 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ : ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಕೇಂದ್ರ ಸ್ಥಾಪನೆಯ ಬಗ್ಗೆ ರಾಜ್ಯ ವಿಧಾನ ಮಂಡಲದ ಅಧಿವೇಶನಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಂಧನ ಸಚಿವ ಕೆ ಜೆ.ಜಾರ್ಜ್ ರವರು ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು, ಹಾಗೂ ಉಜಿರೆ ಗ್ರಾಮದ ಸರ್ವೆ ನಂ:393/3 ರಲ್ಲಿ 0.96 ಎಕರೆ ಸರಕಾರಿ ಜಮೀನಿಗೆ ಮಂಜೂರಾತಿ ದೊರೆತಿದ್ದು, ಜಮೀನು ಹಸ್ತಾಂತರ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಟೆಂಡ‌ರ್ ನಿಬಂಧನೆಯಂತೆ ಸದರಿ ಕಾಮಗಾರಿಯನ್ನು ಕೆಲಸದ ವಿವರ ನೀಡಿದ ದಿನದಿಂದ 12 ತಿಂಗಳೊಳಗೆ ಪೂರ್ಣಗೊಳಿಸಲು ಕಾಲಮಿತಿಯನ್ನು ನಿಗದಿಪಡಿಸಲಾಗುವುದು ಎಂದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya
error: Content is protected !!