July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ : ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಕೇಂದ್ರ ಸ್ಥಾಪನೆಯ ಬಗ್ಗೆ ರಾಜ್ಯ ವಿಧಾನ ಮಂಡಲದ ಅಧಿವೇಶನಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಂಧನ ಸಚಿವ ಕೆ ಜೆ.ಜಾರ್ಜ್ ರವರು ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು, ಹಾಗೂ ಉಜಿರೆ ಗ್ರಾಮದ ಸರ್ವೆ ನಂ:393/3 ರಲ್ಲಿ 0.96 ಎಕರೆ ಸರಕಾರಿ ಜಮೀನಿಗೆ ಮಂಜೂರಾತಿ ದೊರೆತಿದ್ದು, ಜಮೀನು ಹಸ್ತಾಂತರ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಟೆಂಡ‌ರ್ ನಿಬಂಧನೆಯಂತೆ ಸದರಿ ಕಾಮಗಾರಿಯನ್ನು ಕೆಲಸದ ವಿವರ ನೀಡಿದ ದಿನದಿಂದ 12 ತಿಂಗಳೊಳಗೆ ಪೂರ್ಣಗೊಳಿಸಲು ಕಾಲಮಿತಿಯನ್ನು ನಿಗದಿಪಡಿಸಲಾಗುವುದು ಎಂದರು.

Related posts

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya
error: Content is protected !!