March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

ಉಪ್ಪಿನಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮಾ. 11ರಂದು ಶವವೊಂದು ಪತ್ತೆಯಾದ ಬಗ್ಗೆ ವರದಿಯಾಗಿದೆ.

ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಮೃತಪಟ್ಟ ವ್ಯಕ್ತಿ ಆಟೋ ಚಾಲಕ ಗಗನ್‌ದೀಪ್ ಗೋಳಿತೊಟ್ಟು ಎಂದು ಶಂಕಿಸಲಾಗಿದೆ.

Related posts

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya
error: Content is protected !!