23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

ಉಪ್ಪಿನಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮಾ. 11ರಂದು ಶವವೊಂದು ಪತ್ತೆಯಾದ ಬಗ್ಗೆ ವರದಿಯಾಗಿದೆ.

ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಮೃತಪಟ್ಟ ವ್ಯಕ್ತಿ ಆಟೋ ಚಾಲಕ ಗಗನ್‌ದೀಪ್ ಗೋಳಿತೊಟ್ಟು ಎಂದು ಶಂಕಿಸಲಾಗಿದೆ.

Related posts

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!