25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

ಕುಕ್ಕೇಡಿ: ಸ.ಹಿ.ಪ್ರಾ.ಶಾಲೆ ಕುಕ್ಕೇಡಿ ಇದರ ನೂತನ ಶಾಲಾಭಿವೃದ್ದಿ ಸಮಿತಿಯು ಕುಕ್ಕೇಡಿ ಗ್ರಾ.ಪಂ.ಅಧ್ಯಕ್ಷರಾದ ಅನಿತಾ.ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾಗಿ ಕೃಷ್ಣಪ್ಪ ಉಜ್ಜಲ , ಉಪಾಧ್ಯಕ್ಷ ರಾಗಿ ವೇದಾವತಿ ಉಜ್ಜಲ ಅವರು ಆಯ್ಕೆಯಾದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲಧಿಕಾರಿ ಶ್ರೀಮತಿ ಆರತಿ , ಗ್ರಾ.ಪಂ ಉಪಾಧ್ಯಕ್ಷರಾದ ಶ್ರೀಮತಿ ಕುಸುಮ ಹಾಗೂ ಗ್ರಾ.ಪಂ ಸದಸ್ಯರಾದ ಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.

Related posts

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!