33.2 C
ಪುತ್ತೂರು, ಬೆಳ್ತಂಗಡಿ
March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya
error: Content is protected !!