July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!