March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

ಮಡಂತ್ಯಾರು: ಮಡಂತ್ಯಾರುವಿನಲ್ಲಿ ವ್ಯಾಪಾರ ಮಳಿಗೆ ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ (CREANZA) ದೇಶದ ಪ್ರತಿಷ್ಠಿತ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಇದರ ಉದ್ಘಾಟನಾ ಸಮಾರಂಭ’ವು ಮಾ.12 ರಂದು ನಡೆಯಲಿದೆ.

ಉದ್ಘಾಟಣೆಯನ್ನು ಕ್ರಿಯಾಂಝ ಡೈರೆಕ್ಟರ್ ಸೌರಭ್ ಮಂತ್ರಿ ನೆರವೇರಿಸಲಿದ್ದಾರೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರುಗಳು ರೇ। ಫಾ। ಸ್ಪ್ಯಾನಿ ಗೋವಿಯಸ್ ಆಶೀರ್ವಚನವನ್ನು ನೀಡಲಿದ್ದಾರೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya
error: Content is protected !!