40.1 C
ಪುತ್ತೂರು, ಬೆಳ್ತಂಗಡಿ
April 30, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿಂದಿನ ಎರಡು ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಕಾರ್ಯದರ್ಶಿ ದಯಾನಂದ ಕಂಬಲದಡ್ಡ ವಾಚಿಸಿದರು. ಗೌರವ್ಯಾಧ್ಯಕ್ಷರಾಗಿ ಕಿರಣ್ ಕುಮಾರ್ ಪುನರಾಯ್ಕೆಯಾಗುವುದರೊಂದಿಗೆ, ನೂತನ ಅಧ್ಯಕ್ಷರಾಗಿ ನಂದನ್ ಕುಮಾರ್, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಉಪಾಧ್ಯಕ್ಷರಾಗಿ ರಂಜಿತ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಕಂಬಳದಡ್ಡ, ಕೋಶಾಧಿಕಾರಿಯಾಗಿ ಶ್ರೇಯಸ್ ಕೋಟ್ನೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಮುಂಡಲದಡ್ಡ,
ಗೌರವ ಸಲಹೆಗಾರರಾಗಿ ರವಿ ಸಾಲಿಯಾನ್, ಚಂದಯ್ಯ ಮಡಿವಾಳ, ಜಗದೀಶ್ ಗೋಳಿತ್ಯಾರು, ಯೋಗೇಶ್ ಮುಂಗಾಜೆ ಆಯ್ಕೆಯಾದರು.

ನಂದನ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya
error: Content is protected !!