33.2 C
ಪುತ್ತೂರು, ಬೆಳ್ತಂಗಡಿ
March 12, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿಂದಿನ ಎರಡು ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಕಾರ್ಯದರ್ಶಿ ದಯಾನಂದ ಕಂಬಲದಡ್ಡ ವಾಚಿಸಿದರು. ಗೌರವ್ಯಾಧ್ಯಕ್ಷರಾಗಿ ಕಿರಣ್ ಕುಮಾರ್ ಪುನರಾಯ್ಕೆಯಾಗುವುದರೊಂದಿಗೆ, ನೂತನ ಅಧ್ಯಕ್ಷರಾಗಿ ನಂದನ್ ಕುಮಾರ್, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಉಪಾಧ್ಯಕ್ಷರಾಗಿ ರಂಜಿತ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಕಂಬಳದಡ್ಡ, ಕೋಶಾಧಿಕಾರಿಯಾಗಿ ಶ್ರೇಯಸ್ ಕೋಟ್ನೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಮುಂಡಲದಡ್ಡ,
ಗೌರವ ಸಲಹೆಗಾರರಾಗಿ ರವಿ ಸಾಲಿಯಾನ್, ಚಂದಯ್ಯ ಮಡಿವಾಳ, ಜಗದೀಶ್ ಗೋಳಿತ್ಯಾರು, ಯೋಗೇಶ್ ಮುಂಗಾಜೆ ಆಯ್ಕೆಯಾದರು.

ನಂದನ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!