April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

ಕೊಕ್ಕಡ: ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದ ಸುತ್ತ- ಮುತ್ತ ಕೆಲ ಸಮಯಗಳಿಂದ ನಾಗರ ಹಾವೊಂದು ಸುತ್ತಾಡುತ್ತಿದ್ದು ಮಾ. 8 ರಂದು ಸ್ಥಳೀಯ ಭಕ್ತರೊಬ್ಬರ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ದೇವಸ್ಥಾನದ ಮೆಟ್ಟಿಲಿನಲ್ಲಿ ಕಾಣಿಸಿತು.

ನಾಗರ ಹಾವನ್ನು ಕಂಡ ಭಕ್ತರು ಅಚ್ಚರಿಗೊಂಡರು.

Related posts

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!