23.7 C
ಪುತ್ತೂರು, ಬೆಳ್ತಂಗಡಿ
June 15, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ ಇವರು ಶಾಟ್ ಪುಟ್ ಮತ್ತು ಜಾವಲಿನ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಅಥ್ಲೆಟಿಕ್ಸ್ ತರಬೇತಿಯನ್ನು ತರಬೇತುದಾರರಾದ ಸಂದೇಶ ಪೂಂಜ ಹಾಗೂ ರಮೇಶ್ ಹೆಚ್ ನೀಡಿರುತ್ತಾರೆ.
ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು , ಪ್ರಾಂಶುಪಾಲರು , ಕ್ರೀಡಾ ಸಂಘದ ಕಾರ್ಯದರ್ಶಿ, ತರಬೇತುದಾರರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಶುಭ ಹಾರೈಸಿರುತ್ತಾರೆ.

Related posts

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!