23.4 C
ಪುತ್ತೂರು, ಬೆಳ್ತಂಗಡಿ
March 12, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ ಇವರು ಶಾಟ್ ಪುಟ್ ಮತ್ತು ಜಾವಲಿನ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಅಥ್ಲೆಟಿಕ್ಸ್ ತರಬೇತಿಯನ್ನು ತರಬೇತುದಾರರಾದ ಸಂದೇಶ ಪೂಂಜ ಹಾಗೂ ರಮೇಶ್ ಹೆಚ್ ನೀಡಿರುತ್ತಾರೆ.
ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು , ಪ್ರಾಂಶುಪಾಲರು , ಕ್ರೀಡಾ ಸಂಘದ ಕಾರ್ಯದರ್ಶಿ, ತರಬೇತುದಾರರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಶುಭ ಹಾರೈಸಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya
error: Content is protected !!