24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ ಇವರು ಶಾಟ್ ಪುಟ್ ಮತ್ತು ಜಾವಲಿನ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಅಥ್ಲೆಟಿಕ್ಸ್ ತರಬೇತಿಯನ್ನು ತರಬೇತುದಾರರಾದ ಸಂದೇಶ ಪೂಂಜ ಹಾಗೂ ರಮೇಶ್ ಹೆಚ್ ನೀಡಿರುತ್ತಾರೆ.
ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು , ಪ್ರಾಂಶುಪಾಲರು , ಕ್ರೀಡಾ ಸಂಘದ ಕಾರ್ಯದರ್ಶಿ, ತರಬೇತುದಾರರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಶುಭ ಹಾರೈಸಿರುತ್ತಾರೆ.

Related posts

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!