July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

ಉಪ್ಪಿನಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮಾ. 11ರಂದು ಶವವೊಂದು ಪತ್ತೆಯಾದ ಬಗ್ಗೆ ವರದಿಯಾಗಿದೆ.

ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಮೃತಪಟ್ಟ ವ್ಯಕ್ತಿ ಆಟೋ ಚಾಲಕ ಗಗನ್‌ದೀಪ್ ಗೋಳಿತೊಟ್ಟು ಎಂದು ಶಂಕಿಸಲಾಗಿದೆ.

Related posts

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya
error: Content is protected !!