September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಗುರುವಾಯನಕೆರೆಯ ಅರಣ್ಯ ವೀಕ್ಷಕ ಗಫೂರ್ (59ವ) ರವರು ಕರ್ತವ್ಯದಲ್ಲಿದ್ದಾಗಲ್ಲೇ ಹೃದಯಾಘಾತದಿಂದ ಇಂದು (ಮಾ.11) ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya
error: Content is protected !!