April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!