23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya
error: Content is protected !!