25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya
error: Content is protected !!