22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya
error: Content is protected !!