25.1 C
ಪುತ್ತೂರು, ಬೆಳ್ತಂಗಡಿ
June 15, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿಂದಿನ ಎರಡು ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಕಾರ್ಯದರ್ಶಿ ದಯಾನಂದ ಕಂಬಲದಡ್ಡ ವಾಚಿಸಿದರು. ಗೌರವ್ಯಾಧ್ಯಕ್ಷರಾಗಿ ಕಿರಣ್ ಕುಮಾರ್ ಪುನರಾಯ್ಕೆಯಾಗುವುದರೊಂದಿಗೆ, ನೂತನ ಅಧ್ಯಕ್ಷರಾಗಿ ನಂದನ್ ಕುಮಾರ್, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಉಪಾಧ್ಯಕ್ಷರಾಗಿ ರಂಜಿತ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಕಂಬಳದಡ್ಡ, ಕೋಶಾಧಿಕಾರಿಯಾಗಿ ಶ್ರೇಯಸ್ ಕೋಟ್ನೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಮುಂಡಲದಡ್ಡ,
ಗೌರವ ಸಲಹೆಗಾರರಾಗಿ ರವಿ ಸಾಲಿಯಾನ್, ಚಂದಯ್ಯ ಮಡಿವಾಳ, ಜಗದೀಶ್ ಗೋಳಿತ್ಯಾರು, ಯೋಗೇಶ್ ಮುಂಗಾಜೆ ಆಯ್ಕೆಯಾದರು.

ನಂದನ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya
error: Content is protected !!