23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿಂದಿನ ಎರಡು ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಕಾರ್ಯದರ್ಶಿ ದಯಾನಂದ ಕಂಬಲದಡ್ಡ ವಾಚಿಸಿದರು. ಗೌರವ್ಯಾಧ್ಯಕ್ಷರಾಗಿ ಕಿರಣ್ ಕುಮಾರ್ ಪುನರಾಯ್ಕೆಯಾಗುವುದರೊಂದಿಗೆ, ನೂತನ ಅಧ್ಯಕ್ಷರಾಗಿ ನಂದನ್ ಕುಮಾರ್, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಉಪಾಧ್ಯಕ್ಷರಾಗಿ ರಂಜಿತ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಕಂಬಳದಡ್ಡ, ಕೋಶಾಧಿಕಾರಿಯಾಗಿ ಶ್ರೇಯಸ್ ಕೋಟ್ನೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಮುಂಡಲದಡ್ಡ,
ಗೌರವ ಸಲಹೆಗಾರರಾಗಿ ರವಿ ಸಾಲಿಯಾನ್, ಚಂದಯ್ಯ ಮಡಿವಾಳ, ಜಗದೀಶ್ ಗೋಳಿತ್ಯಾರು, ಯೋಗೇಶ್ ಮುಂಗಾಜೆ ಆಯ್ಕೆಯಾದರು.

ನಂದನ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya
error: Content is protected !!