September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿಂದಿನ ಎರಡು ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಕಾರ್ಯದರ್ಶಿ ದಯಾನಂದ ಕಂಬಲದಡ್ಡ ವಾಚಿಸಿದರು. ಗೌರವ್ಯಾಧ್ಯಕ್ಷರಾಗಿ ಕಿರಣ್ ಕುಮಾರ್ ಪುನರಾಯ್ಕೆಯಾಗುವುದರೊಂದಿಗೆ, ನೂತನ ಅಧ್ಯಕ್ಷರಾಗಿ ನಂದನ್ ಕುಮಾರ್, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಉಪಾಧ್ಯಕ್ಷರಾಗಿ ರಂಜಿತ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಕಂಬಳದಡ್ಡ, ಕೋಶಾಧಿಕಾರಿಯಾಗಿ ಶ್ರೇಯಸ್ ಕೋಟ್ನೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಮುಂಡಲದಡ್ಡ,
ಗೌರವ ಸಲಹೆಗಾರರಾಗಿ ರವಿ ಸಾಲಿಯಾನ್, ಚಂದಯ್ಯ ಮಡಿವಾಳ, ಜಗದೀಶ್ ಗೋಳಿತ್ಯಾರು, ಯೋಗೇಶ್ ಮುಂಗಾಜೆ ಆಯ್ಕೆಯಾದರು.

ನಂದನ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  50ನೇ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ಟೀನ್ ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆ : ಫಸ್ಟ್ ರನ್ನರ್ ಆಫ್ ಕಿರೀಟ ಮುಡಿಗೇರಿಸಿಕೊಂಡ ಅರಸಿನಮಕ್ಕಿಯ ಸನುಷ

Suddi Udaya
error: Content is protected !!