25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿಂದಿನ ಎರಡು ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಕಾರ್ಯದರ್ಶಿ ದಯಾನಂದ ಕಂಬಲದಡ್ಡ ವಾಚಿಸಿದರು. ಗೌರವ್ಯಾಧ್ಯಕ್ಷರಾಗಿ ಕಿರಣ್ ಕುಮಾರ್ ಪುನರಾಯ್ಕೆಯಾಗುವುದರೊಂದಿಗೆ, ನೂತನ ಅಧ್ಯಕ್ಷರಾಗಿ ನಂದನ್ ಕುಮಾರ್, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಉಪಾಧ್ಯಕ್ಷರಾಗಿ ರಂಜಿತ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಕಂಬಳದಡ್ಡ, ಕೋಶಾಧಿಕಾರಿಯಾಗಿ ಶ್ರೇಯಸ್ ಕೋಟ್ನೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಮುಂಡಲದಡ್ಡ,
ಗೌರವ ಸಲಹೆಗಾರರಾಗಿ ರವಿ ಸಾಲಿಯಾನ್, ಚಂದಯ್ಯ ಮಡಿವಾಳ, ಜಗದೀಶ್ ಗೋಳಿತ್ಯಾರು, ಯೋಗೇಶ್ ಮುಂಗಾಜೆ ಆಯ್ಕೆಯಾದರು.

ನಂದನ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya
error: Content is protected !!