September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ ಇವರು ಶಾಟ್ ಪುಟ್ ಮತ್ತು ಜಾವಲಿನ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಅಥ್ಲೆಟಿಕ್ಸ್ ತರಬೇತಿಯನ್ನು ತರಬೇತುದಾರರಾದ ಸಂದೇಶ ಪೂಂಜ ಹಾಗೂ ರಮೇಶ್ ಹೆಚ್ ನೀಡಿರುತ್ತಾರೆ.
ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು , ಪ್ರಾಂಶುಪಾಲರು , ಕ್ರೀಡಾ ಸಂಘದ ಕಾರ್ಯದರ್ಶಿ, ತರಬೇತುದಾರರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಶುಭ ಹಾರೈಸಿರುತ್ತಾರೆ.

Related posts

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya
error: Content is protected !!