41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ : ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಕೇಂದ್ರ ಸ್ಥಾಪನೆಯ ಬಗ್ಗೆ ರಾಜ್ಯ ವಿಧಾನ ಮಂಡಲದ ಅಧಿವೇಶನಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಂಧನ ಸಚಿವ ಕೆ ಜೆ.ಜಾರ್ಜ್ ರವರು ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು, ಹಾಗೂ ಉಜಿರೆ ಗ್ರಾಮದ ಸರ್ವೆ ನಂ:393/3 ರಲ್ಲಿ 0.96 ಎಕರೆ ಸರಕಾರಿ ಜಮೀನಿಗೆ ಮಂಜೂರಾತಿ ದೊರೆತಿದ್ದು, ಜಮೀನು ಹಸ್ತಾಂತರ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಟೆಂಡ‌ರ್ ನಿಬಂಧನೆಯಂತೆ ಸದರಿ ಕಾಮಗಾರಿಯನ್ನು ಕೆಲಸದ ವಿವರ ನೀಡಿದ ದಿನದಿಂದ 12 ತಿಂಗಳೊಳಗೆ ಪೂರ್ಣಗೊಳಿಸಲು ಕಾಲಮಿತಿಯನ್ನು ನಿಗದಿಪಡಿಸಲಾಗುವುದು ಎಂದರು.

Related posts

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya
error: Content is protected !!