25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ.11ರಂದು ಗ್ರಾ.ಪಂ. ಅಧ್ಯಕ್ಷೆ ಎನ್.ರಹಿಯಾನತ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಶುಪಾಲನಾ ಮತ್ತು ಪಶುಸಂಗೋಪನಾ ಇಲಾಖೆ ವೈದ್ಯಾಧಿಕಾರಿ ವಿಶ್ವನಾಥ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಪುಷ್ಪಾ, ಸದಸ್ಯರಾದ ಅನ್ವರ್ ಎನ್, ಅಬ್ದುಲ್ ರಜಾಕ್, ಶೇಖರ ಪೂಜಾರಿ, ಯಮುನಾ, ನೆಬಿಸಾ, ಕೆ.ಎಮ್. ಹಕೀಮ್ ಮತ್ತು ಅಸಿಮಾ , ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಮತ್ತು ಕೃಷಿ ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಸುಮಯ್ಯ ಸ್ವಾಗತಿಸಿ, ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ಶಾಪಿ ವಾರ್ಡ್ ಸಭೆಗಳ ಬೇಡಿಕೆ ವಾಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುಲಾಬಿ, ಗ್ರಾಮ ಆಡಳಿತ ಅಧಿಕಾರಿ ಸಾಕಮ್ಮ, ಪಿಆರ್ ಡಿ ಇಂಜಿನಿಯರ್ ಗಫೂರ್ ಸಾಬ್, ಶಿಕ್ಷಣ ಇಲಾಖೆ ಸಿಆರ್ ಪಿ ಶರೀಫ್ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!