37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya
error: Content is protected !!