September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ನಾಳೆ( ಜೂ.24): ವಿದ್ಯುತ್ ನಿಲುಗಡೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ನಾರಾವಿ ಗ್ರಾ.ಪಂ ಮಾಜಿ‌ ಸದಸ್ಯ ಕುತ್ಲೂರು ರಾಮಚಂದ್ರ ಭಟ್ ನಿಧನ

Suddi Udaya
error: Content is protected !!