23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya
error: Content is protected !!