23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

ಮಡಂತ್ಯಾರು ಪರನೀರು ನಿವಾಸಿ ಗಂಗಯ್ಯ ಮೂಲ್ಯರವರ ಪುತ್ರ ಎಲೆಕ್ಟ್ರಿಷಿಯನ್ ಆಗಿ ದಿನ ಕೂಲಿ ನೌಕರರಾಗಿರುವ ಉಮೇಶ್ ರವರಿಗೆ ಫೆ.20 ರಂದು ಪಾರ್ಶ್ವ ವಾಯು ಉಂಟಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಕುಟುಂಬವು ಕಡು ಬಡತನದ ಕುಟುಂಬವಾಗಿದ್ದು ಈಗಾಗಲೇ ಸಾಲ ಮಾಡಿ ರೂ.4ಲಕ್ಷ ಹಣ ಖರ್ಚು ಮಾಡಿರುತ್ತಾರೆ ಮುಂದಿನ ಚಿಕಿತ್ಸೆಗಾಗಿ 5 ಲಕ್ಷ ಹಣ ಬೇಕೆಂದು ಡಾಕ್ಟರ್ ತಿಳಿಸಿರುತ್ತಾರೆ. 4 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಇವರಿಗೆ ಸಹಾಯಕ್ಕಾಗಿ ಪೋಸ್ಟರ್ ಒಂದನ್ನು ನೀಡಿದ್ದು ಇದರಲ್ಲಿ ಅಕೌಂಟಿನ ತಾಂತ್ರಿಕ ದೋಷದಿಂದ ಇವರ ಚಿಕಿತ್ಸೆಗೆ ಬೇಕಾದ ಮೊತ್ತ ಬಂದಿರುವುದಿಲ್ಲ ದಾನಿಗಳು ಮಾನವೀಯತೆ ದೃಷ್ಟಿಯಿಂದ ತಮ್ಮ ಕೈಯಲಾದ ಸಹಾಯ ಮಾಡುವಂತೆ ತಿಳಿಸಿದ್ದಾರೆ.
ನವಿತಾ ಎಸ್.
A/c no-0641101069775
IFSC CNRB000641
Gpay/phonepay-9482316679

Related posts

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya
error: Content is protected !!