25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 22 ವರ್ಷ 09 ತಿಂಗಳು ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ಇವರಿಗೆ ಸನ್ಮಾನ ಕಾರ್ಯಕ್ರಮವು ಮಾ.11ರಂದು ನಡೆಯಿತು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫಿಕ್ ಮುಲ್ಲಾ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya
error: Content is protected !!