25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

ಮಡಂತ್ಯಾರು: ಮಡಂತ್ಯಾರುವಿನಲ್ಲಿ ವ್ಯಾಪಾರ ಮಳಿಗೆ ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ (CREANZA) ದೇಶದ ಪ್ರತಿಷ್ಠಿತ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಇದರ ಉದ್ಘಾಟನಾ ಸಮಾರಂಭ’ವು ಮಾ.12 ರಂದು ನಡೆಯಲಿದೆ.

ಉದ್ಘಾಟಣೆಯನ್ನು ಕ್ರಿಯಾಂಝ ಡೈರೆಕ್ಟರ್ ಸೌರಭ್ ಮಂತ್ರಿ ನೆರವೇರಿಸಲಿದ್ದಾರೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರುಗಳು ರೇ। ಫಾ। ಸ್ಪ್ಯಾನಿ ಗೋವಿಯಸ್ ಆಶೀರ್ವಚನವನ್ನು ನೀಡಲಿದ್ದಾರೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!