37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿಂದಿನ ಎರಡು ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಕಾರ್ಯದರ್ಶಿ ದಯಾನಂದ ಕಂಬಲದಡ್ಡ ವಾಚಿಸಿದರು. ಗೌರವ್ಯಾಧ್ಯಕ್ಷರಾಗಿ ಕಿರಣ್ ಕುಮಾರ್ ಪುನರಾಯ್ಕೆಯಾಗುವುದರೊಂದಿಗೆ, ನೂತನ ಅಧ್ಯಕ್ಷರಾಗಿ ನಂದನ್ ಕುಮಾರ್, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಉಪಾಧ್ಯಕ್ಷರಾಗಿ ರಂಜಿತ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಕಂಬಳದಡ್ಡ, ಕೋಶಾಧಿಕಾರಿಯಾಗಿ ಶ್ರೇಯಸ್ ಕೋಟ್ನೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಮುಂಡಲದಡ್ಡ,
ಗೌರವ ಸಲಹೆಗಾರರಾಗಿ ರವಿ ಸಾಲಿಯಾನ್, ಚಂದಯ್ಯ ಮಡಿವಾಳ, ಜಗದೀಶ್ ಗೋಳಿತ್ಯಾರು, ಯೋಗೇಶ್ ಮುಂಗಾಜೆ ಆಯ್ಕೆಯಾದರು.

ನಂದನ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!