July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿಂದಿನ ಎರಡು ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಕಾರ್ಯದರ್ಶಿ ದಯಾನಂದ ಕಂಬಲದಡ್ಡ ವಾಚಿಸಿದರು. ಗೌರವ್ಯಾಧ್ಯಕ್ಷರಾಗಿ ಕಿರಣ್ ಕುಮಾರ್ ಪುನರಾಯ್ಕೆಯಾಗುವುದರೊಂದಿಗೆ, ನೂತನ ಅಧ್ಯಕ್ಷರಾಗಿ ನಂದನ್ ಕುಮಾರ್, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಉಪಾಧ್ಯಕ್ಷರಾಗಿ ರಂಜಿತ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಕಂಬಳದಡ್ಡ, ಕೋಶಾಧಿಕಾರಿಯಾಗಿ ಶ್ರೇಯಸ್ ಕೋಟ್ನೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಮುಂಡಲದಡ್ಡ,
ಗೌರವ ಸಲಹೆಗಾರರಾಗಿ ರವಿ ಸಾಲಿಯಾನ್, ಚಂದಯ್ಯ ಮಡಿವಾಳ, ಜಗದೀಶ್ ಗೋಳಿತ್ಯಾರು, ಯೋಗೇಶ್ ಮುಂಗಾಜೆ ಆಯ್ಕೆಯಾದರು.

ನಂದನ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya
error: Content is protected !!