September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ : ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ಸುಲ್ಕೇರಿಮೊಗ್ರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಪಿಲತ್ತಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿಂದಿನ ಎರಡು ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಕಾರ್ಯದರ್ಶಿ ದಯಾನಂದ ಕಂಬಲದಡ್ಡ ವಾಚಿಸಿದರು. ಗೌರವ್ಯಾಧ್ಯಕ್ಷರಾಗಿ ಕಿರಣ್ ಕುಮಾರ್ ಪುನರಾಯ್ಕೆಯಾಗುವುದರೊಂದಿಗೆ, ನೂತನ ಅಧ್ಯಕ್ಷರಾಗಿ ನಂದನ್ ಕುಮಾರ್, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಉಪಾಧ್ಯಕ್ಷರಾಗಿ ರಂಜಿತ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಕಂಬಳದಡ್ಡ, ಕೋಶಾಧಿಕಾರಿಯಾಗಿ ಶ್ರೇಯಸ್ ಕೋಟ್ನೊಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಮುಂಡಲದಡ್ಡ,
ಗೌರವ ಸಲಹೆಗಾರರಾಗಿ ರವಿ ಸಾಲಿಯಾನ್, ಚಂದಯ್ಯ ಮಡಿವಾಳ, ಜಗದೀಶ್ ಗೋಳಿತ್ಯಾರು, ಯೋಗೇಶ್ ಮುಂಗಾಜೆ ಆಯ್ಕೆಯಾದರು.

ನಂದನ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!