25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

ಕೊಯ್ಯೂರು : ಕೊಯ್ಯೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರಸ್ತಿ ಗಾಗಿ 50 ಸಾವಿರ ದೇಣಿಗೆಯನ್ನು ಮಾ.12 ರಂದು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ವಲಯ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊಯ್ಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಗೌಡರಿಗೆ ಹಸ್ತಾಂತರ ಮಾಡಿದರು.
ಯೋಜನಾ ಕೃಷಿ ಅಧಿಕಾರಿ ರಾಮ್ ಕುಮಾರ್, ಕೊಯ್ಯೂರು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ ಬೆರ್ಕೆ,ಉಪಾಧ್ಯಕ್ಷ ರಾಮಣ್ಣ ಗೌಡ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ದಾಮೋಧರ ಗೌಡ ಬೆರ್ಕೆ,ಶಾಲಾ ಪೋಷಕಪಾದ ಶಿವಪ್ಪ ಗೌಡ, ಓಬಯ್ಯ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜಾರಪ್ಪ ಗೌಡ ಬೇರ್ಕೆ,ಮುಖ್ಯ ಶಿಕ್ಷಕಿ ಜಯಶ್ರೀ, ಸಹ ಶಿಕ್ಷಕರಾದ ಸೌಮ್ಯ, ದೀಪಿಕಾ ಟಿ,ಸೇವಾ ಪ್ರತಿ‍ ಕುಸುಮಾವತಿ,ಮೇಲುಸ್ತುವಾರಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಮತ್ತಿತರ ರಿದ್ದರು.

Related posts

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!