September 6, 2026
Uncategorized

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

ಬೆಳ್ತಂಗಡಿ: ಮಾ.15ರಂದು ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ದ.ಕ.ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ತಾಲೂಕು ಅಭಿಯಾನ ನಿರ್ವಹಣಾ ಘಟಕ, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹಾಗೂ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇವುಗಳ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿರುವುದಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಾಲೂಕಿನ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸುವಂತೆ ವಿನಂತಿಸಿದ್ದಾರೆ.

Related posts

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ:ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya
error: Content is protected !!