23.6 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ರವರನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರು ಪ್ರಾಥಮಿಕ

ಶಾಲಾ ವಿದ್ಯಾರ್ಥಿಗಳಿಗೆ ರಚಿಸಲ್ಪಡುವ “ಮೌಲ್ಯ ಶಿಕ್ಷಣ ಪುಸ್ತಕ” ಸಮಿತಿಗೆ ಸಂಪನ್ಮೂಲ ವ್ಯಕ್ತಿಯನ್ನಾಗಿ ಆಯ್ಕೆ ಮಾಡಿರುತ್ತಾರೆ.

Related posts

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya
error: Content is protected !!