July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ರವರನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರು ಪ್ರಾಥಮಿಕ

ಶಾಲಾ ವಿದ್ಯಾರ್ಥಿಗಳಿಗೆ ರಚಿಸಲ್ಪಡುವ “ಮೌಲ್ಯ ಶಿಕ್ಷಣ ಪುಸ್ತಕ” ಸಮಿತಿಗೆ ಸಂಪನ್ಮೂಲ ವ್ಯಕ್ತಿಯನ್ನಾಗಿ ಆಯ್ಕೆ ಮಾಡಿರುತ್ತಾರೆ.

Related posts

ನಿಡ್ಲೆ: ಹೇಮಲತಾ ಕೆ. ಎಸ್. ಸನಿಲ ನಿಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ದೇಜಮ್ಮ ನಿಧನ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya
error: Content is protected !!