March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್ ಚೆಯರ್ ಅನ್ನು ನಡ ಕಾರ್ಯಕ್ಷೇತ್ರದ ಚಂದನ ಸ್ವ-ಸಹಾಯ ಸಂಘದ ಸದಸ್ಯರಾದ ಅಬ್ದುಲ್ ಹಮೀದ್ ರವರ ತಾಯಿ ಝುಬೈದಾರವರಿಗೆ ವಿತರಿಸಲಾಯಿತು.

ಆರೋಗ್ಯ ಸಮಸ್ಯೆಯಿಂದಾಗಿ ನಡೆದಾಡಲು ಅಸಾಧ್ಯವಾಗಿರುದನ್ನು ಗಮನಿಸಿ ಯೋಜನೆಯ ವತಿಯಿಂದ ಮಂಜೂರಾಗಿರುವ ವೀಲ್ ಚಯರ್ ಅನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು.

ಈ ಸಂದರ್ಭ ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ರತ್ನಾಕರ್,ಊರಿನ ಗಣ್ಯರಾದ ಶ್ಯಾಮ್ ಸುಂದರ್ , ಶ್ರೀಮತಿ ಪ್ರೇಮ ಆರ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಉಮೈರಾಬಾನು, ಶ್ರೀಮತಿ ಶಶಿಕಲಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಸ್ಥಳೀಯರಾದ ಅಬ್ದುಲ್ ಗಫುರ್ ಸಾಹೇಬ್, ಸಾಬ್ ಜಾನ್ ಸಾಹೇಬ್, ಹಾಗೂ ಸೇವಾಪ್ರತಿನಿಧಿಗಳಾದ ಶ್ರೀಮತಿ ಪುಷ್ಪ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು.

Related posts

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!