April 29, 2025
Uncategorized

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

ಕೊಯ್ಯೂರು : ಕೊಯ್ಯೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರಸ್ತಿ ಗಾಗಿ 50 ಸಾವಿರ ದೇಣಿಗೆಯನ್ನು ಮಾ.12 ರಂದು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ವಲಯ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊಯ್ಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಗೌಡರಿಗೆ ಹಸ್ತಾಂತರ ಮಾಡಿದರು.
ಯೋಜನಾ ಕೃಷಿ ಅಧಿಕಾರಿ ರಾಮ್ ಕುಮಾರ್, ಕೊಯ್ಯೂರು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ ಬೆರ್ಕೆ,ಉಪಾಧ್ಯಕ್ಷ ರಾಮಣ್ಣ ಗೌಡ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ದಾಮೋಧರ ಗೌಡ ಬೆರ್ಕೆ,ಶಾಲಾ ಪೋಷಕಪಾದ ಶಿವಪ್ಪ ಗೌಡ, ಓಬಯ್ಯ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜಾರಪ್ಪ ಗೌಡ ಬೇರ್ಕೆ,ಮುಖ್ಯ ಶಿಕ್ಷಕಿ ಜಯಶ್ರೀ, ಸಹ ಶಿಕ್ಷಕರಾದ ಸೌಮ್ಯ, ದೀಪಿಕಾ ಟಿ,ಸೇವಾ ಪ್ರತಿ‍ ಕುಸುಮಾವತಿ,ಮೇಲುಸ್ತುವಾರಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಮತ್ತಿತರ ರಿದ್ದರು.

Related posts

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya
error: Content is protected !!