22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

ಕೊಯ್ಯೂರು : ಕೊಯ್ಯೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರಸ್ತಿ ಗಾಗಿ 50 ಸಾವಿರ ದೇಣಿಗೆಯನ್ನು ಮಾ.12 ರಂದು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ವಲಯ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊಯ್ಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಗೌಡರಿಗೆ ಹಸ್ತಾಂತರ ಮಾಡಿದರು.
ಯೋಜನಾ ಕೃಷಿ ಅಧಿಕಾರಿ ರಾಮ್ ಕುಮಾರ್, ಕೊಯ್ಯೂರು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ ಬೆರ್ಕೆ,ಉಪಾಧ್ಯಕ್ಷ ರಾಮಣ್ಣ ಗೌಡ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ದಾಮೋಧರ ಗೌಡ ಬೆರ್ಕೆ,ಶಾಲಾ ಪೋಷಕಪಾದ ಶಿವಪ್ಪ ಗೌಡ, ಓಬಯ್ಯ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜಾರಪ್ಪ ಗೌಡ ಬೇರ್ಕೆ,ಮುಖ್ಯ ಶಿಕ್ಷಕಿ ಜಯಶ್ರೀ, ಸಹ ಶಿಕ್ಷಕರಾದ ಸೌಮ್ಯ, ದೀಪಿಕಾ ಟಿ,ಸೇವಾ ಪ್ರತಿ‍ ಕುಸುಮಾವತಿ,ಮೇಲುಸ್ತುವಾರಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಮತ್ತಿತರ ರಿದ್ದರು.

Related posts

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya
error: Content is protected !!