26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

ಬೆಳ್ತಂಗಡಿಯ ಉದಯವಾಣಿ ಪತ್ರಿಕೆಯ ವಿತರಕರಾಗಿ, ಅರೆಕಾಲಿಕ ವರದಿಗಾರರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಿ.ಎಸ್. ಅಶೋಕ್ ಶೆಟ್ಟಿಯವರ ಪತ್ನಿ ಭುಡ್ಣಾರು ಶಕುಂತಲಾ ಶೆಟ್ಟಿ(68ವ)ರವರು ಇಂದು(ಮಾ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya
error: Content is protected !!