25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ರವರನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರು ಪ್ರಾಥಮಿಕ

ಶಾಲಾ ವಿದ್ಯಾರ್ಥಿಗಳಿಗೆ ರಚಿಸಲ್ಪಡುವ “ಮೌಲ್ಯ ಶಿಕ್ಷಣ ಪುಸ್ತಕ” ಸಮಿತಿಗೆ ಸಂಪನ್ಮೂಲ ವ್ಯಕ್ತಿಯನ್ನಾಗಿ ಆಯ್ಕೆ ಮಾಡಿರುತ್ತಾರೆ.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!