22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ರವರನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರು ಪ್ರಾಥಮಿಕ

ಶಾಲಾ ವಿದ್ಯಾರ್ಥಿಗಳಿಗೆ ರಚಿಸಲ್ಪಡುವ “ಮೌಲ್ಯ ಶಿಕ್ಷಣ ಪುಸ್ತಕ” ಸಮಿತಿಗೆ ಸಂಪನ್ಮೂಲ ವ್ಯಕ್ತಿಯನ್ನಾಗಿ ಆಯ್ಕೆ ಮಾಡಿರುತ್ತಾರೆ.

Related posts

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya
error: Content is protected !!