23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್ ಚೆಯರ್ ಅನ್ನು ನಡ ಕಾರ್ಯಕ್ಷೇತ್ರದ ಚಂದನ ಸ್ವ-ಸಹಾಯ ಸಂಘದ ಸದಸ್ಯರಾದ ಅಬ್ದುಲ್ ಹಮೀದ್ ರವರ ತಾಯಿ ಝುಬೈದಾರವರಿಗೆ ವಿತರಿಸಲಾಯಿತು.

ಆರೋಗ್ಯ ಸಮಸ್ಯೆಯಿಂದಾಗಿ ನಡೆದಾಡಲು ಅಸಾಧ್ಯವಾಗಿರುದನ್ನು ಗಮನಿಸಿ ಯೋಜನೆಯ ವತಿಯಿಂದ ಮಂಜೂರಾಗಿರುವ ವೀಲ್ ಚಯರ್ ಅನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು.

ಈ ಸಂದರ್ಭ ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ರತ್ನಾಕರ್,ಊರಿನ ಗಣ್ಯರಾದ ಶ್ಯಾಮ್ ಸುಂದರ್ , ಶ್ರೀಮತಿ ಪ್ರೇಮ ಆರ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಉಮೈರಾಬಾನು, ಶ್ರೀಮತಿ ಶಶಿಕಲಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಸ್ಥಳೀಯರಾದ ಅಬ್ದುಲ್ ಗಫುರ್ ಸಾಹೇಬ್, ಸಾಬ್ ಜಾನ್ ಸಾಹೇಬ್, ಹಾಗೂ ಸೇವಾಪ್ರತಿನಿಧಿಗಳಾದ ಶ್ರೀಮತಿ ಪುಷ್ಪ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya
error: Content is protected !!